top of page
f.jpg

Recognitions of Excellence

"Where Celebrations Meet Congratulations!"

  • ೧೯೯೧ - ಆಡಳಿತಾತ್ಮಕ ಸೇವೆಗೆ ಸನ್ಮಾನ.೪ನೆಯ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ನರಗುಂದ

  • ೧೯೯೫ - ಕನ್ನಡ ಸಾಹಿತ್ಯ ಪರಿಷತ್ತಿನ ಮಲ್ಲಿಕಾ ದತ್ತಿನಿಧಿ ಪ್ರಶಸ್ತಿ, ಬೆಂಗಳೂರು.

  • ೧೯೯೬ - 'ಕಲ್ಬುರ್ಗಿ ಜಿಲ್ಲೆಯ ಶಾಸನಗಳು' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, ಬೆಂಗಳೂರು.

  • ೨೦೦೪ - ಮಾತೋಶ್ರೀ ರತ್ನಮ್ಮ ಹೆಗ್ಗಡೆ ಬಹುಮಾನ, ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರವಾಡ.

  • ೨೦೦೫ - ಡಾ. ಜ. ಚ. ನಿ. ಪ್ರಶಸ್ತಿ, ರಾಜೂರು.

  • ೨೦೦೫ - ಬಾಲಕೃಷ್ಣ ಪ್ರಶಸ್ತಿ, ನರೇಗಲ್ಲ.

  • ೨೦೦೫ - ಲೇಪಾಕ್ಷಸ್ವಾಮಿ ಪ್ರಶಸ್ತಿ, ಬೆಂಗಳೂರು.

  • ೨೦೦೬ - ಡಾ. ಶೈಲಜ ಉಡಚಣ ಪ್ರಶಸ್ತಿ, ಕಲಬುರ್ಗಿ.

  • ೨೦೦೬ - ರುಕ್ಮಿಣಿಬಾಯಿ ಸ್ಮಾರಕ ಪ್ರಶಸ್ತಿ, ಬೆಂಗಳೂರು.

  • ೨೦೦೭- ಡಾ. ದ. ರಾ. ಬೇಂದ್ರೆ ಪ್ರಶಸ್ತಿ, ಅಡ್ನೂರು.

  • ೨೦೦೯ - ಡಾ. ಬಾ. ರಾ. ಗೋಪಾಲ ಪ್ರಶಸ್ತಿ, ಇತಿಹಾಸ ಅಕ್ಯಾಡಮಿ, ಬೆಂಗಳೂರು.

  • ೨೦೧೪ - ಉತ್ತರ ಕರ್ನಾಟಕ ಲೇಖಕಿಯರ ಸಂಘದಿಂದ ಇನ್ಫೋಸಿಸ್ ಫೌಂಡೇಶನ್ ಪ್ರಶಸ್ತಿ

  • ೨೦೧೪ - ಚಂದ್ರಗಿರಿ ಮಹೋತ್ಸವ ಸಮಿತಿ ವತಿಯಿಂದ ಶಾಸನ ಸಾಹಿತ್ಯ ಪ್ರಶಸ್ತಿ

  • ೨೦೧೫ - ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ೨೦೧೨ರ ಗೌರವ ಪ್ರಶಸ್ತಿ

  • ೨೦೧೫ - ಕರ್ನಾಟಕ ಲೇಖಕಿಯರ ಸಂಘದಿಂದ ಪುಸ್ತಕಕ್ಕೆ ಜಯಮ್ಮ ಕರಿಯಣ್ಣ ದತ್ತಿ ಬಹುಮಾನ

  • ೨೦೧೫ - ಅಖಿಲ ಭಾರತ ಕವಿಯಿತ್ರಿಯರ ಸಮ್ಮೇಳನದಲ್ಲಿ ಲೋಪಾಮುದ್ರಾ ಪ್ರಶಸ್ತಿ

  • ೨೦೧೫ - ಜಗದ್ಗುರು ತೋಂಟದಾರ್ಯ ಮಠದಿಂದ ಸನ್ಮಾನ

  • ೨೦೧೫ - ಕಸಾಪದಿಂದ ಟಿ.ಗಿರಿಜಮ್ಮ ಸಾಹಿತ್ಯ ಪ್ರಶಸ್ತಿ

  • ೨೦೧೬ - ಮಲ್ಲೆಪುರಂ ಪ್ರತಿಷ್ಠಾನ ಸಾಹಿತ್ಯ ಪ್ರಶಸ್ತಿ

  • ೨೦೧೬ - ಬೇಲೂರು ಬಸವಕಲ್ಯಾಣದ ಉರಿಲಿಂಗ ಪೆದ್ದಿ ಸಾಹಿತ್ಯ ಪ್ರಶಸ್ತಿ

  • ೨೦೧೬ - ಮನಸೂರ ಮಠದಿಂದ 'ಹುಬ್ಬಳ್ಳಿ ತಾಲೂಕಿನ ಶಾಸನಗಳು' ಕೃತಿಗೆ ಕನಕ ಪ್ರಶಸ್ತಿ

  • ೨೦೧೭ - ಕಸಾಪ. ಟಿ ಗಿರಿಜಮ್ಮ ಸಾಹಿತ್ಯ ಪ್ರಶಸ್ತಿ

  • ೨೦೧೭ - ಧಾರವಾಡ ಜಿಲ್ಲಾ ಆಡಳಿತದಿಂದ ದೇವರಾಜ ಅರಸು ಪ್ರಶಸ್ತಿ

  • ೨೦೧೭ - ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

  • ೨೦೧೭ - ಸುರ್ವೆ ಪ್ರತಿಷ್ಠಾನದಿಂದ ಕರ್ನಾಟಕ ರತ್ನ ಪ್ರಶಸ್ತಿ

  • ೨೦೧೭ - ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ (ಎನ್.ಎಂ.ಕೆಆರ್.ವಿ ಕಾಲೇಜು)

  • ೨೦೧೮ - ಗಣಕರಂಗ ಧಾರವಾಡದಿಂದ ಸಾಹಿತ್ಯ ಪ್ರಶಸ್ತಿ

  • ೨೦೧೮ - ವಾಲ್ಮೀಕಿ ಸಂಘ, ಚಿಕ್ಕಮಲ್ಲಿಗವಾಡದಿಂದ ವಾಲ್ಮೀಕಿ ಪ್ರಶಸ್ತಿ

bottom of page