
Recognitions of Excellence
"Where Celebrations Meet Congratulations!"
-
೧೯೯೧ - ಆಡಳಿತಾತ್ಮಕ ಸೇವೆಗೆ ಸನ್ಮಾನ.೪ನೆಯ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ನರಗುಂದ
-
೧೯೯೫ - ಕನ್ನಡ ಸಾಹಿತ್ಯ ಪರಿಷತ್ತಿನ ಮಲ್ಲಿಕಾ ದತ್ತಿನಿಧಿ ಪ್ರಶಸ್ತಿ, ಬೆಂಗಳೂರು.
-
೧೯೯೬ - 'ಕಲ್ಬುರ್ಗಿ ಜಿಲ್ಲೆಯ ಶಾಸನಗಳು' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, ಬೆಂಗಳೂರು.
-
೨೦೦೪ - ಮಾತೋಶ್ರೀ ರತ್ನಮ್ಮ ಹೆಗ್ಗಡೆ ಬಹುಮಾನ, ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರವಾಡ.
-
೨೦೦೫ - ಡಾ. ಜ. ಚ. ನಿ. ಪ್ರಶಸ್ತಿ, ರಾಜೂರು.
-
೨೦೦೫ - ಬಾಲಕೃಷ್ಣ ಪ್ರಶಸ್ತಿ, ನರೇಗಲ್ಲ.
-
೨೦೦೫ - ಲೇಪಾಕ್ಷಸ್ವಾಮಿ ಪ್ರಶಸ್ತಿ, ಬೆಂಗಳೂರು.
-
೨೦೦೬ - ಡಾ. ಶೈಲಜ ಉಡಚಣ ಪ್ರಶಸ್ತಿ, ಕಲಬುರ್ಗಿ.
-
೨೦೦೬ - ರುಕ್ಮಿಣಿಬಾಯಿ ಸ್ಮಾರಕ ಪ್ರಶಸ್ತಿ, ಬೆಂಗಳೂರು.
-
೨೦೦೭- ಡಾ. ದ. ರಾ. ಬೇಂದ್ರೆ ಪ್ರಶಸ್ತಿ, ಅಡ್ನೂರು.
-
೨೦೦೯ - ಡಾ. ಬಾ. ರಾ. ಗೋಪಾಲ ಪ್ರಶಸ್ತಿ, ಇತಿಹಾಸ ಅಕ್ಯಾಡಮಿ, ಬೆಂಗಳೂರು.
-
೨೦೧೪ - ಉತ್ತರ ಕರ್ನಾಟಕ ಲೇಖಕಿಯರ ಸಂಘದಿಂದ ಇನ್ಫೋಸಿಸ್ ಫೌಂಡೇಶನ್ ಪ್ರಶಸ್ತಿ
-
೨೦೧೪ - ಚಂದ್ರಗಿರಿ ಮಹೋತ್ಸವ ಸಮಿತಿ ವತಿಯಿಂದ ಶಾಸನ ಸಾಹಿತ್ಯ ಪ್ರಶಸ್ತಿ
-
೨೦೧೫ - ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ೨೦೧೨ರ ಗೌರವ ಪ್ರಶಸ್ತಿ
-
೨೦೧೫ - ಕರ್ನಾಟಕ ಲೇಖಕಿಯರ ಸಂಘದಿಂದ ಪುಸ್ತಕಕ್ಕೆ ಜಯಮ್ಮ ಕರಿಯಣ್ಣ ದತ್ತಿ ಬಹುಮಾನ
-
೨೦೧೫ - ಅಖಿಲ ಭಾರತ ಕವಿಯಿತ್ರಿಯರ ಸಮ್ಮೇಳನದಲ್ಲಿ ಲೋಪಾಮುದ್ರಾ ಪ್ರಶಸ್ತಿ
-
೨೦೧೫ - ಜಗದ್ಗುರು ತೋಂಟದಾರ್ಯ ಮಠದಿಂದ ಸನ್ಮಾನ
-
೨೦೧೫ - ಕಸಾಪದಿಂದ ಟಿ.ಗಿರಿಜಮ್ಮ ಸಾಹಿತ್ಯ ಪ್ರಶಸ್ತಿ
-
೨೦೧೬ - ಮಲ್ಲೆಪುರಂ ಪ್ರತಿಷ್ಠಾನ ಸಾಹಿತ್ಯ ಪ್ರಶಸ್ತಿ
-
೨೦೧೬ - ಬೇಲೂರು ಬಸವಕಲ್ಯಾಣದ ಉರಿಲಿಂಗ ಪೆದ್ದಿ ಸಾಹಿತ್ಯ ಪ್ರಶಸ್ತಿ
-
೨೦೧೬ - ಮನಸೂರ ಮಠದಿಂದ 'ಹುಬ್ಬಳ್ಳಿ ತಾಲೂಕಿನ ಶಾಸನಗಳು' ಕೃತಿಗೆ ಕನಕ ಪ್ರಶಸ್ತಿ
-
೨೦೧೭ - ಕಸಾಪ. ಟಿ ಗಿರಿಜಮ್ಮ ಸಾಹಿತ್ಯ ಪ್ರಶಸ್ತಿ
-
೨೦೧೭ - ಧಾರವಾಡ ಜಿಲ್ಲಾ ಆಡಳಿತದಿಂದ ದೇವರಾಜ ಅರಸು ಪ್ರಶಸ್ತಿ
-
೨೦೧೭ - ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
-
೨೦೧೭ - ಸುರ್ವೆ ಪ್ರತಿಷ್ಠಾನದಿಂದ ಕರ್ನಾಟಕ ರತ್ನ ಪ್ರಶಸ್ತಿ
-
೨೦೧೭ - ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ (ಎನ್.ಎಂ.ಕೆಆರ್.ವಿ ಕಾಲೇಜು)
-
೨೦೧೮ - ಗಣಕರಂಗ ಧಾರವಾಡದಿಂದ ಸಾಹಿತ್ಯ ಪ್ರಶಸ್ತಿ
-
೨೦೧೮ - ವಾಲ್ಮೀಕಿ ಸಂಘ, ಚಿಕ್ಕಮಲ್ಲಿಗವಾಡದಿಂದ ವಾಲ್ಮೀಕಿ ಪ್ರಶಸ್ತಿ