
Works Published
"Echoes of the Past, Written Anew."
-
ವ್ಯಾಸಂಗ (೧೯೮೩)
-
ಮುದ್ನೂರು ಮತ್ತು ಯಡ್ರಾಮಿ ಶಾಸನಗಳು (೧೯೯೩) (ಡಾ. ಬಿ. ಆರ್. ಹಿರೇಮಠ ಜೊತೆಯಲ್ಲಿ)
-
ಸುರಪುರ ತಾಲೂಕಿನ ಶಾಸನಗಳು (೧೯೯೪)
-
ಕಲಬುರ್ಗಿ ಜಿಲ್ಲೆಯ ಶಾಸನಗಳು (೧೯೯೫)
-
ಕರ್ನಾಟಕ ಭಾರತಿ ಸೂಚಿ (೨೦೦೨)
-
ಅನುಶಾಸನ (೨೦೦೨)
-
ಉಪ್ಪಾರ ಹಣತೆ (೨೦೦೨)
-
ಬೀದರ ಜಿಲ್ಲೆಯ ಶಾಸನಗಳು (೨೦೦೫)
-
ಕಾಳಾಮುಖ ಮತ್ತು ಪಾಶುಪತ ದೇವಾಲಯಗಳು (೨೦೦೭) (ಅನುವಾದ ಕೃತಿ)
-
ಲಕ್ಕುಂಡಿ ಶಾಸನಗಳು (೨೦೦೮)
-
ಡಂಬಳ: ಸಾಂಸ್ಕೃತಿಕ ಅಧ್ಯಯನ (೨೦೦೮) (ಡಾ. ಪಿ. ಕೆ. ರಾಥೋಡ ಜೊತೆಯಲ್ಲಿ)
-
ಜಗದ್ಗುರು ತೋಂಟದಾರ್ಯ ಮಠದ ದಾಖಲು ಸಾಹಿತ್ಯ (೨೦೦೯) (ಡಾ. ಪಿ. ಕೆ. ರಾಥೋಡ ಜೊತೆಯಲ್ಲಿ)
-
ನವಿಲುಗುಂದ ಸಿರಿ (ಶತಮಾನೋತ್ಸವ ಸ್ಮರಣ ಸಂಚಿಕೆ) (೨೦೦೯)
-
ಅಣ್ಣಯ್ಯ ತಮ್ಮಯ್ಯಗಳ ಪುರಾಣ (೨೦೧೦) (ಡಾ. ಪಿ. ಕೆ. ರಾಥೋಡ ಜೊತೆಯಲ್ಲಿ)
-
ಚೈತನ್ಯಶೀಲೆ (ಸರೋಜಿನಿ ಚವಲಾರ ಅವರ ಸಂಭಾವನಾ ಗ್ರಂಥ) (೨೦೧೧)
-
ಹುಬ್ಬಳ್ಳಿ ತಾಲೂಕಿನ ಶಾಸನಗಳು (೨೦೧೩)
-
ಡಾ.ಆರ್.ಎನ್.ಗುರವ ಸಂಪ್ರಬಂಧಗಳು (೨೦೧೪)
-
ರಾಜಮನೆತನದ ಚರಿತ್ರೆಗಳು (೨೦೧೪)
-
ಲಕ್ಷ್ಮೇಶ್ವರದ ಶಾಸನಗಳು (೨೦೧೫)
-
ದಂಡಿನ ದಾರಿ (೨೦೧೬)
-
ಜಿನಸಮಯ (೨೦೧೭)
-
ಯಾದಗಿರಿ ಜಿಲ್ಲೆಯ ಶಾಸನಗಳು (೨೦೧೯)